ಮೈಸೂರು: ಹೆಂಡತಿಯ ಅನೈತಿಕ ಸಂಬಂಧಕ್ಕೆ ಮನನೊಂದು, ಗಂಡನೇ ನೇಣಿಗೆ ಶರಣಾದ ಘಟನೆ ಮೈಸೂರು ತಾಲೂಕಿನ ಹಳ್ಳಿಕೆರೆಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಶಿಧರ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾನೆ.
ಈತ ಕಳೆದ ಹತ್ತು ವರ್ಷಗಳ ಹಿಂದೆ ಭವ್ಯ ಎಂಬುವವರನ್ನು ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಹೆಂಡತಿ ಬೇರೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿದ್ದು, ಈ ಬಗ್ಗೆ ಹಲವರು ಹೆಂಡತಿಗೆ ಬುದ್ಧಿವಾದ ಹೇಳಿದ್ದರು. ತನ್ನ ವರ್ತನೆಯನ್ನು ಬದಲಾಯಿಸಿಕೊಳ್ಳದ ಹೆಂಡತಿ ಹಾಗೂ ಅಕ್ಕಪಕ್ಕದವರ ಚುಚ್ಚು ಮಾತಿಗೆ ಮನನೊಂದ ಶಶಿಧರ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.
ಈ ಸಂಬಂಧ ವರುಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
ನಾಡ ದೇವತೆ…. ಶ್ರೀ ಚಾಮುಂಡೇಶ್ವರಿ…🙏🏻
ನಮ್ಮ ರಾಜ್ಯದ ಭವಿಷ್ಯ ಚಿಂತಾ ಜನಕವಾಗಿದೆ ಪುಗಸಟ್ಟೆ ಕೊಡುವ ಅವಾಂತರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ಪ ಬರಿಮಾತಲ್ಲ ಊಹೆಗೂ ನಿಲುಕದ ಆಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.