ಶಿವಮೊಗ್ಗ(Shivamogga): ಮುಂದಿನ ಚುನಾವಣೆಗೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 140 ಹೆಚ್ಚು ಸ್ಥಾನಗಳನ್ನು ಗೆಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಚುನಾವಣೆ ವೇಳೆ ನನ್ನನ್ನು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಅವರೂ ಕೂಡ 140ರ ಗುರಿ ಹೇಳಿದ್ದಾರೆ. ಎಲ್ಲರನ್ನೂ ಬಳಸಿಕೊಂಡು ರಾಜ್ಯ ಪ್ರವಾಸ ಮಾಡುತ್ತೇವೆ. ಪ್ರಚಾರಕ್ಕೆ ಮೊದಿಯವರೂ ಬರುವುದಾಗಿ ಹೇಳಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ಸರ್ಕಾರ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಶೀಘ್ರದಲ್ಲಿಯೇ ಬೃಹತ್ ಕಾರ್ಯಕ್ರಮ : ಎಲ್ಲರ ಒಪ್ಪಿಗೆಯೊಂದಿಗೆ ಶೀಘ್ರದಲ್ಲಿಯೇ ದಿನಾಂಕ ನಿಗದಿಪಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುವುದು. ಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗುವುದು. ಮೋದಿಜೀ ಅವರನ್ನು ಕರೆಯಿಸುವ ಕೆಲಸ ಮಾಡಲಾಗುವುದು ಎಂದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.